ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಪಕ್ಷದ ವಕ್ತಾರ ಅಭಿಷೇಕ್ ಮನು ಸಿಂಘ್ವಿ, ಸಂವಿಧಾನ ಜಾರಿಯಾದ ನಂತರ ಇಂತಹ ಟೆರರ್ ರಾಜ್ಯವನ್ನು ನೋಡಿರಲಿಲ್ಲ ಎಂದು ಆರೋಪಿಸಿದರು.ಬ್ರಿಟಿಷ್ ರಾಜ್ ವಿರುದ್ಧ ಹೋರಾಟ ನಡೆಸಿದ್ದು, ಮತ ಎಣಿಕೆ ದಿನ ಬಿಜೆಪಿಗೆ ಎಲ್ಲವೂ ಗೊತ್ತಾಗಲಿದೆ ಎಂದು ಹೇಳಿದರು.