
ನವದೆಹಲಿ: ಯುಪಿಎ ಅವಧಿಯಲ್ಲಿ ಲಾಭ ಪಡೆದುಕೊಂಡಿದ್ದ ಮದ್ಯ ಉದ್ಯಮಿ ವಿಜಯ್ ಮಲ್ಯ ಅವರ ಮೇಲೆ ಪ್ರಕರಣ ದಾಖಲಿಸಿ ಲಂಡನ್ ನಿಂದ ಕರೆತರಲಾಗುತ್ತಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಇಂಗ್ಲೆಂಡ್ ನ್ಯಾಯಾಲಯದ ಆದೇಶದಿಂದ ಬ್ಯಾಂಕುಗಳಿಗೆ 9 ಸಾವಿರ ಕೋಟಿ ರೂಪಾಯಿ ವಂಚಿಸಿದ ದೇಶಭ್ರಷ್ಟ ಅಪರಾಧಿಯನ್ನು ಭಾರತಕ್ಕೆ ಕರೆತರುವ ಸರ್ಕಾರದ ಪ್ರಯತ್ನ ಫಲಪದ್ರವಾದಂತಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
Advertisement