ಆತ್ಮ ಗೌರವ ಇದ್ದವರು ಮೋದಿ ಸರ್ಕಾರದಲ್ಲಿ ಕೆಲಸ ಮಾಡುವುದಕ್ಕೆ ಆಗುವುದಿಲ್ಲ- ಪಿ. ಚಿದಂಬರಂ

ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಸ್ಥಾನಕ್ಕೆ ಉರ್ಜಿತ್ ಪಟೇಲ್ ರಾಜೀನಾಮೆ ಅನಿರೀಕ್ಷಿತವಲ್ಲ, ಆತ್ಮ ಗೌರವ ಹೊಂದಿದ್ದವರು ಮೋದಿ ಸರ್ಕಾರದಲ್ಲಿ ಕೆಲಸ ಮಾಡಲು ಆಗುವುದಿಲ್ಲ ಎಂದು ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಹೇಳಿದ್ದಾರೆ.
ಅರುಣ್ ಜೇಟ್ಲಿ, ಉರ್ಜಿತ್ ಪಟೇಲ್
ಅರುಣ್ ಜೇಟ್ಲಿ, ಉರ್ಜಿತ್ ಪಟೇಲ್
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಸ್ಥಾನಕ್ಕೆ  ಉರ್ಜಿತ್ ಪಟೇಲ್ ರಾಜೀನಾಮೆ ಅನಿರೀಕ್ಷಿತವಲ್ಲ, ಆತ್ಮ ಗೌರವ ಹೊಂದಿದ್ದವರು ಮೋದಿ ಸರ್ಕಾರದಲ್ಲಿ ಕೆಲಸ ಮಾಡಲು ಆಗುವುದಿಲ್ಲ ಎಂದು ಮಾಜಿ ವಿತ್ತ  ಸಚಿವ ಪಿ. ಚಿದಂಬರಂ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com