ರಾಜಸ್ತಾನದಲ್ಲಿ ಮುದುಡಿದ 'ತಾವರೆ': ಸರ್ಕಾರ ರಚಿಸಲು ಕಾಂಗ್ರೆಸ್ ಸನ್ನದ್ಧ!

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ರಾಜಸ್ತಾನದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವುದಾಗಿ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ ವಿಶ್ವಾಸ ವ್ಯಕ್ತ ...
ಅಶೋಕ್ ಗೆಹ್ಲೋಟ್
ಅಶೋಕ್ ಗೆಹ್ಲೋಟ್
Updated on
ನವದೆಹಲಿ: ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ರಾಜಸ್ತಾನದಲ್ಲಿ ಕಾಂಗ್ರೆಸ್  ಸರ್ಕಾರ ರಚಿಸುವುದಾಗಿ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ರಾಜಸ್ತಾನ ಚುನಾವಣೆಯಲ್ಲಿ ಪಕ್ಷದ ಉತ್ತಮ ಸಾಧನೆಗೆ ರಾಹುಲ್ ಗಾಂಧಿ ಕಾರಣ ಎಂಗು ಹೊಗಳಿರುವ ಗೆಹ್ಲೋಟ್, ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ರಾಹುಲ್ ಶೀಘ್ರವೇ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ರಾಜಸ್ತಾನದಲ್ಲಿ ಪಕ್ಷಕ್ಕೆ ಸ್ಪಷ್ಚ ಬಹುಮತ ದೊರೆತು ಸರ್ಕಾರ ರಚಿಸಲಿದ್ದೇವೆ. ಸಿಎಂ ಯಾರು ಎಂಬ ಬಗ್ಗೆ ಪಕ್ಷದ ಹೈಕಮಾಂಡ್ ಮತ್ತು ಶಾಸಕರು ನಿರ್ಧರಿಸಲಿದ್ದಾರೆ ಎಂದು ಹೇಳಿದ್ದಾರೆ,
ಮೋದಿ ಅವರ ಗ್ರಾಫ್ ಕೆಳಗೆ ಬಂದಿದ್ದು ರಾಹುಲ್ ಗಾಂಧಿ ಪ್ರಮುಖ ವಿಷಯಗಳ ಬಗ್ಗೆ ದನಿ ಎತ್ತಿರುವುದು ಪಕ್ಷದ ಗೆಲುವಿಗೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com