ರಾಜಸ್ಥಾನ, ಛತ್ತೀಸ್ಗಢ ಹಾಗೂ ಮಧ್ಯಪ್ರದೇಶದಲ್ಲಿ ಗೆಲವು ಸಾಧಿಸಿದ ಕೂಡಲೇ ಕೂಡಲೇ ನಮಗೆ ಸಂತೃಪ್ತಿ ದೊರತಿಲ್ಲ. ರಾಹುಲ್ ಅವರು ರೈತರು, ಯುವಕರು ಹಾಗೂ ಬಡವರಿಗಾಗಿ ಹೋರಾಟ ಮಾಡಿದ್ದರು. ಬರಡಾಗಿದ್ದ ಮಣ್ಣಿನ ಮೇಲೆ ಇದೀಗ ಸಂತಸ ಮಳೆ ಬಂದಂತಾಗಿದೆ. ಈ ಸಂತೋಷ ಕೋಟ್ಯಾಂತರ ಕಾಂಗ್ರೆಸ್ ಕಾರ್ಯಕರ್ತರಿಗೂ ಇದೆ. ಒಂದು ಗೆಲುವು ಇಡೀ ನಕ್ಷೆಯನ್ನು ಬದಲಾಯಿಸಬರುದು. ಪ್ರಸ್ತುತ ನಾವು ಮೂರು ರಾಜ್ಯಗಳಲ್ಲಿ ಗೆಲವು ಸಾಧಿಸಿದ್ದೇವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಗೆಲುವು ಸಾಧಿಸುತ್ತೇವೆಂದು ತಿಳಿಸಿದ್ದಾರೆ.