1984ರಲ್ಲಿ ನಡೆದ ಸಿಖ್ ವಿರೋಧಿ ದಂಗೆಯಲ್ಲಿ ಜಗ್ದೀಶ್ ತನ್ನ ಪತಿ, ಹಿರಿಯ ಪುತ್ರ ಹಾಗೂ ಮೂವರು ಸಹೋದರರನ್ನು ಕಳೆದುಕೊಂಡಿದ್ದು, ಕಳೆದ 34 ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದಾರೆ. ಕೌರ್ ಗೆ ಇಂದು ಹೈಕೋರ್ಟ್ ನಲ್ಲಿ ಜಯ ಸಿಕ್ಕಿದ್ದು, ಸುಪ್ರೀಂ ಕೋರ್ಟ್ ನಲ್ಲೂ ಹೋರಾಟ ಮುಂದುವರೆಸುವುದಾಗಿ ಹೇಳಿದ್ದಾರೆ.