ಇವತ್ತು ಸಜ್ಜನ್ ಕುಮಾರ್ , ನಾಳೆ ಕಮಲ್ ನಾಥ್ : 1984 ಸಿಖ್ ವಿರೋಧಿ ದಂಗೆ ದೋಷಿ ಕುರಿತು ಶಿರೋಮಣಿ ಅಕಾಲಿ ದಳ

1984 ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ದೋಷಿ ಎಂದು ದೆಹಲಿ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ ಎಂದು ಕೇಂದ್ರ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ ಹೇಳಿದ್ದಾರೆ.
ಹರ್ಸಿಮ್ರತ್ ಕೌರ್ ಬಾದಲ್
ಹರ್ಸಿಮ್ರತ್ ಕೌರ್ ಬಾದಲ್
ಪಂಜಾಬ್ :  1984 ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ದೋಷಿ  ಎಂದು ದೆಹಲಿ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ ಎಂದು ಕೇಂದ್ರ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ ಹೇಳಿದ್ದಾರೆ.
ಶಿರೋಮಣಿ ಅಕಾಲಿ ದಳದ ಕೋರಿಕೆ  ಮೇರೆಗೆ 2015ರಲ್ಲಿ  ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ ನೇಮಿಸಿದ್ದ  ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಅವರು ನುಡಿದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com