ಏಕ ಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ಬಿಜೆಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ವಿಭಾಗಯ ಪೀಠ, ರಥ ಯಾತ್ರೆಗೆ ಅನುಮತಿ ನೀಡುವ ಕುರಿತು ಬಿಜೆಪಿಯ ಮೂವರು ಸದಸ್ಯರ ತಂಡದೊಂದಿಗೆ ಚರ್ಚಿಸಿ ಡಿಸೆಂಬರ್ 14ರೊಳಗೆ ಅಂತಿಮ ನಿರ್ಧಾರಕ್ಕೆ ಬನ್ನಿ ಎಂದು ಪಶ್ಚಿಮ ಬಂಗಾಳ ಸರ್ಕಾರದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾ ನಿರ್ದೇಶಕರಿಗೆ ಮತ್ತು ಗೃಹ ಕಾರ್ಯದರ್ಶಿಗೆ ಸೂಚಿಸಿತ್ತು.