ಜಮ್ಮು-ಕಾಶ್ಮೀರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನಾ ಪಡೆ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ.. ಕುಪ್ವಾರದಲ್ಲಿ ಇಂದು ಪಾಕ್ ಸೈನಿಕರು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಿಂದ ಭಾರತೀಯ ಸೇನೆಯ ಕಿರಿಯ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ಜಮ್ಮು-ಕಾಶ್ಮೀರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನಾ ಪಡೆ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ.. ಕುಪ್ವಾರದಲ್ಲಿ ಇಂದು ಪಾಕ್ ಸೈನಿಕರು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಿಂದ ಭಾರತೀಯ ಸೇನೆಯ ಕಿರಿಯ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ