ತಮಿಳುನಾಡು ಸರ್ಕಾರ ವೇದಾಂತಸರ್ಲೈಟ್ ರ್ ಸ್ಥಾವರವನ್ನು ಭಾರೀ ಪ್ರತಿಭಟನೆ ಹಾಗೂ ಹಿಂಸಾಚಾರದ ಬಳಿಕ ಪರಿಸರ ಹಾನಿಯ್ತ ಆಧಾರದ ಮೇಲೆ ಮುಚ್ಚಲು ಆದೇಶಿಸಿತ್ತು. ಆದರೆ ರಾಷ್ಟ್ರೀಯ ಹಸಿರು ಪೀಠ (ಎನ್ಜಿಟಿ) ಡಿಸೆಂಬರ್ 15 ರಂದು ಸರ್ಕಾರಸ್ದ ಆದೇಶವನ್ನು ವಿರೋಧಿಸಿದ್ದು ಆದೇಶ ರದ್ದಿಗೆ ಸೂಚನೆ ನೀಡಿದ ಕಾರಣ ಸರ್ಕಾರ ತನ್ನ ಆದೇಶವನ್ನು ರದ್ದುಪಡಿಸಿದೆ.ಆದಾಗ್ಯೂ, ಡಿಸೆಂಬರ್ 11 ರಂದು, ಮದ್ರಾಸ್ ಹೈಕೋರ್ಟ್ ನ ಮಧುರೈ ಪೀಠ ಇನ್ನೊಂದು ತಿಂಗಳು ಸಂಸ್ಥೆಯನ್ನು ತೆರೆಯುವಂತಿಲ್ಲ.ಪರಿಸರವಾದಿಗಳ ಮನವಿ ಕೇಳುವವರೆಗೂಕಾರ್ಖಾನೆ ಪ್ರಾರಂಭಿಸಬಾರದು ಎಂದು ಹೇಳಿದೆ.