ಹನುಮಂತನನ್ನು ಈಗಲೂ ಹಲವು ಕ್ರೀಡಾಪಟುಗಳು ಆರಾಧುಸುತ್ತಾರೆ, ಹನುಮಂತನ ಜಾತಿ ವಿಷಯದಲ್ಲಿ ಯಾವುದೇ ರಾಜಕೀಯ ಮಾಡಬಾರದು ಎಂದು ಚೇತನ್ ಚೌಹಾಣ್ ಅಭಿಪ್ರಾಯಪಟ್ಟಿದ್ದಾರೆ. ಹನುಮಂತ ಓರ್ವ ಕ್ರೀಡಾಪಟು ಆಗಿದ್ದ, ಆತ ತನ್ನ ಶತ್ರುಗಳೊಂದಿಗೆ ಕುಸ್ತಿ ಮಾಡುತ್ತಿದ್ದ ಎಂದು ನಂಬಿದ್ದೇನೆ. ಶಕ್ತಿ ಹಾಗೂ ಸಾಮರ್ಥ್ಯಗಳಿಗಾಗಿ ಈಗಲೂ ಹಲವು ಕ್ರೀಡಾಪಟುಗಳು ಹನುಮಂತನನ್ನು ಆರಾಧಿಸುತ್ತಾರೆ ಎಂದು ಚೌಹಾಣ್ ಹೇಳಿದ್ದಾರೆ.