ಚೆನ್ನೈ ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿರುವ ಮೋದಿ, ಇಂದು ಹಲವು ನಾಯಕರು ಮಹಾಘಟಬಂಧನದ ಬಗ್ಗೆ ಮಾತನಾಡುತ್ತಿದ್ದಾರೆ, ಈ ಮೈತ್ರಿ ವೈಯಕ್ತಿಕ ಅಸ್ಥಿತ್ವಕ್ಕಾಗಿ ರಚನೆಯಾಗುತ್ತಿರುವ ಮೈತ್ರಿ, ಸೈದ್ಧಾಂಕಿಕ ಬೆಂಬಲಕ್ಕಾಗಿ ರಚನೆಯಾಗುತ್ತಿರುವ ಮೈತ್ರಿ, ಅಧಿಕಾರಕ್ಕಾಗಿ, ವೈಯಕ್ತಿಕ ಲಾಭಕ್ಕಾಗಿ ನಡೆಯುತ್ತಿರುವ ಮೈತ್ರಿ ಎಂದು ವಾಗ್ದಾಳಿ ನಡೆಸಿದ್ದಾರೆ.