ನೂತನ ಗವರ್ನರ್ ಹೆಚ್ಚು ಭ್ರಷ್ಟರಾಗಿದ್ದಾರೆ, ನಾನು ಅವರನ್ನು ಈ ಹಿಂದೆ ಹಣಕಾಸು ಇಲಾಖೆಯಿಂದ ತೆಗೆದು ಹಾಕಿದ್ದೆ. ನಾನು ಶಕ್ತಿಕಾಂತ್ ದಾಸ್ ಅವರನ್ನು ಭ್ರಷ್ಟಾಚಾರಿ ಎಂದು ಕರೆದಿದ್ದೇನೆ. ಹಾಗೆಯೇ ಭರ್ಷ್ಟಾಚಾರದ ಕಾರಣ ಹಣಕಾಸು ಸಚಿವಾಲಯದಿಂದ ಕಿತ್ತುಹಾಕಲ್ಪಟ್ಟ ವ್ಯಕ್ತಿ ಇಂದು ಆರ್ ಬಿಐ ಗವರ್ನರ್ ಆಗಿರುವುದು ನನಗೆ ಅಚ್ಚರಿ ಉಂಟುಮಾಡಿದೆ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.