ಬಿಜೆಪಿ ಕಾಂಗ್ರೆಸ್ ಗಿಂತ ಹೆಚ್ಚು ಅಪಾಯಕಾರಿ, ಕಾಂಗ್ರೆಸ್ ನಿಂದ ರಾಜ್ಯಕ್ಕೆ ಹೆಚ್ಚು ನಷ್ಟವಾಗಿದೆ, ಆದರೂ ಕಾಂಗ್ರೆಸ್ ಆಂದ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲು ಬೆಂಬಲ ನೀಡುತ್ತಿದ್ದಾರೆ, ಆದರೆ ಬಿಜೆಪಿ ನುಡಿದಂತೆ ನಡೆಯಲಿಲ್ಲ, ಆಂಧ್ರಪ್ರದೇಶ ಮರು ಸಂಘಟನಾ ಕಾಯಿದೆಯನ್ನು ಬಿಜೆಪಿ ಅನುಷ್ಠಾನಕ್ಕೆ ತರಲಿಲ್ಲ ಎಂದು ಆರೋಪಿಸಿದ್ದಾರೆ.