ನವದೆಹಲಿ: ಅಯೋಧ್ಯೆಯಲ್ಲಿ ಶ್ರೀರಾಮನಿಗೆ ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಡುವಂತೆ ಬಿಜೆಪಿ ಸಂಸದರೊಬ್ಬರು ಸರ್ಕಾರದ ಬಳಿ ಬೇಡಿಕೆ ಇಟ್ಟಿದ್ದಾರೆ..ಉತ್ತರ ಪ್ರದೇಶದ ಸಂಸದ ಹರಿ ನಾರಾಯಣ್ ರಾಜಭರ್ ಜಿಲ್ಲಾಧಿಕಾರಿಗಳ ಬಳಿ ಈ ರೀತಿಯ ವಿಚಿತ್ರವಾದ ಬೇಡಿಕೆ ಇಡುವ ಮೂಲಕ ಸುದ್ದಿಗೆ ಗ್ರಾಸರಾಗಿದ್ದಾರೆ. . ಹೀಗೆ ಮಳೆ, ಚಳಿಗೆ ಮೈಯೂಡಿ ವಾಸಿಸುತ್ತಿರುವ ಶ್ರೀರಾಮನಿಗೆ ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ಮನೆ ನಿರ್ಮಿಸಬೇಕು ಎಂದು ಅವರು ಪತ್ರದಲ್ಲಿ ಆಗ್ರಹಿಸಿದ್ದಾರೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ನವದೆಹಲಿ: ಅಯೋಧ್ಯೆಯಲ್ಲಿ ಶ್ರೀರಾಮನಿಗೆ ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಡುವಂತೆ ಬಿಜೆಪಿ ಸಂಸದರೊಬ್ಬರು ಸರ್ಕಾರದ ಬಳಿ ಬೇಡಿಕೆ ಇಟ್ಟಿದ್ದಾರೆ..ಉತ್ತರ ಪ್ರದೇಶದ ಸಂಸದ ಹರಿ ನಾರಾಯಣ್ ರಾಜಭರ್ ಜಿಲ್ಲಾಧಿಕಾರಿಗಳ ಬಳಿ ಈ ರೀತಿಯ ವಿಚಿತ್ರವಾದ ಬೇಡಿಕೆ ಇಡುವ ಮೂಲಕ ಸುದ್ದಿಗೆ ಗ್ರಾಸರಾಗಿದ್ದಾರೆ. . ಹೀಗೆ ಮಳೆ, ಚಳಿಗೆ ಮೈಯೂಡಿ ವಾಸಿಸುತ್ತಿರುವ ಶ್ರೀರಾಮನಿಗೆ ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ಮನೆ ನಿರ್ಮಿಸಬೇಕು ಎಂದು ಅವರು ಪತ್ರದಲ್ಲಿ ಆಗ್ರಹಿಸಿದ್ದಾರೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ