ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ಶ್ರೀರಾಮನಿಗೆ ಮನೆ ನಿರ್ಮಿಸಿ- ಬಿಜೆಪಿ ಸಂಸದ

ಅಯೋಧ್ಯೆಯಲ್ಲಿ ಶ್ರೀರಾಮನಿಗೆ ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಡುವಂತೆ ಬಿಜೆಪಿ ಸಂಸದರೊಬ್ಬರು ಸರ್ಕಾರದ ಬಳಿ ಬೇಡಿಕೆ ಇಟ್ಟಿದ್ದಾರೆ.
ಸಂಸದ ಹರಿ ನಾರಾಯಣ್ ರಾಜಭರ್
ಸಂಸದ ಹರಿ ನಾರಾಯಣ್ ರಾಜಭರ್
ನವದೆಹಲಿ: ಅಯೋಧ್ಯೆಯಲ್ಲಿ ಶ್ರೀರಾಮನಿಗೆ  ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ  ಮನೆ ನಿರ್ಮಿಸಿಕೊಡುವಂತೆ  ಬಿಜೆಪಿ ಸಂಸದರೊಬ್ಬರು ಸರ್ಕಾರದ ಬಳಿ ಬೇಡಿಕೆ ಇಟ್ಟಿದ್ದಾರೆ.
ಉತ್ತರ ಪ್ರದೇಶದ ಸಂಸದ ಹರಿ ನಾರಾಯಣ್ ರಾಜಭರ್  ಜಿಲ್ಲಾಧಿಕಾರಿಗಳ ಬಳಿ ಈ ರೀತಿಯ ವಿಚಿತ್ರವಾದ ಬೇಡಿಕೆ ಇಡುವ ಮೂಲಕ ಸುದ್ದಿಗೆ ಗ್ರಾಸರಾಗಿದ್ದಾರೆ.
ಹೀಗೆ ಮಳೆ, ಚಳಿಗೆ ಮೈಯೂಡಿ  ವಾಸಿಸುತ್ತಿರುವ  ಶ್ರೀರಾಮನಿಗೆ  ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ಮನೆ ನಿರ್ಮಿಸಬೇಕು ಎಂದು  ಅವರು ಪತ್ರದಲ್ಲಿ ಆಗ್ರಹಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com