ನವದೆಹಲಿ: ಕರ್ತಾಪುರ ಕಾರಿಡಾರ್ ಮೂಲಕ ದಿನಕ್ಕೆ 500 ಯಾತ್ರಿಕರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಅದಕ್ಕಿಂತಲೂ ಹೆಚ್ಚಿನ ಮಂದಿಗೆ ಅವಕಾಶ ನೀಡುವುದಿಲ್ಲ ಎಂದು ಪಾಕಿಸ್ತಾನ ಹೇಳಿದೆ. .ಯಾತ್ರಾರ್ಥಿಗಳ ಬಗ್ಗೆ ಮಾಹಿತಿ ಕೂಡಾ ಸಂಗ್ರಹಿಸಲಾಗುವುದು, ಈ ಸಂಬಂಧಿತ ಒಪ್ಪಂದದ ಕರಡನ್ನು ಸಹಿಗಾಗಿ ಭಾರತಕ್ಕೆ ಕಳುಹಿಸಲಾಗುವುದು ಎಂದು ತಿಳಿಸಲಾಗಿದೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ನವದೆಹಲಿ: ಕರ್ತಾಪುರ ಕಾರಿಡಾರ್ ಮೂಲಕ ದಿನಕ್ಕೆ 500 ಯಾತ್ರಿಕರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಅದಕ್ಕಿಂತಲೂ ಹೆಚ್ಚಿನ ಮಂದಿಗೆ ಅವಕಾಶ ನೀಡುವುದಿಲ್ಲ ಎಂದು ಪಾಕಿಸ್ತಾನ ಹೇಳಿದೆ. .ಯಾತ್ರಾರ್ಥಿಗಳ ಬಗ್ಗೆ ಮಾಹಿತಿ ಕೂಡಾ ಸಂಗ್ರಹಿಸಲಾಗುವುದು, ಈ ಸಂಬಂಧಿತ ಒಪ್ಪಂದದ ಕರಡನ್ನು ಸಹಿಗಾಗಿ ಭಾರತಕ್ಕೆ ಕಳುಹಿಸಲಾಗುವುದು ಎಂದು ತಿಳಿಸಲಾಗಿದೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ