ಮಧ್ಯಪ್ರದೇಶ, ಛತ್ತೀಸ್ ಗಢ, ರಾಜಸ್ಥಾನ, ಮಿಜೋರಾಮ್, ತೆಲಂಗಾಣದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಈ ಘಟನೆ ನಡೆದಿತ್ತು. ಉತ್ತರ ಪ್ರದೇಶದ ಬುಲಂದ್ ಶಹರ್ ನ ಚಿಂಗ್ರಾವತಿ ಗ್ರಾಮದ ಹೊರಬ್ಭಾಗದಲ್ಲಿ ದನದ ಮೃತ ದೇಹ ಪತ್ತೆಯಾದ ನಂತರ ಡಿ.3 ರಂದು ಉಂಟಾದ ಹಿಂಸಾಚಾರದಲ್ಲಿ ಪೊಲೀಸ್ ಅಧಿಕಾರಿ ಸುಬೋಧ್ ಕುಮಾರ್ ಸಿಂಗ್ ಹಾಗೂ ನಾಗರಿಕ ಸುಮಿತ್ ಕುಮಾರ್ ಮೃತಪಟ್ಟಿದ್ದರು.