ಕಾರ್ಯಕ್ರಮವೊಂದರಲ್ಲಿ ವಿದ್ಯಾರ್ಥಿಗಳನ್ನುದ್ದೇಶಿ ಮಾತನಾಡಿರುವ ಪೂರ್ವಾಂಚಲ್ ವಿಶ್ವವಿದ್ಯಾಲಯದ ಉಪ ಕುಲಪತಿ ರಾಜಾ ರಾಮ್ ಯಾದವ್ ಅವರು, ಯಾರೊಂದಿಗಾದರೂ ಮಾತಿನ ಚಕಮಕಿ ನಡೆಸಿದಾಗ ಸಮಸ್ಯೆ ಹಿಡಿದು ನನ್ನ ಬಳಿ ಬರಬೇಡಿ. ನೇರವಾಗಿಯೇ ಅವರನ್ನು ಹೊಡೆಯಿರಿ, ಸಾಧ್ಯವಾದರೆ ಹತ್ಯೆ ಮಾಡಿ.ಮುಂದೆ ಬಂದಿದ್ದನ್ನು ನಾವು ನೋಡಿಕೊಳ್ಳುತ್ತೇವೆಂದು ಹೇಳಿದ್ದಾರೆ.