ಭಾರತೀಯ ನೌಕಾಪಡೆಯ 14 ಸದಸ್ಯರು, 72 ಎನ್ಡಿಆರ್ಎಫ್ ಯೋಧರು, 21 ಒಡಿಶಾ ಅಗ್ನಿಶಾಮಕ ದಳಗಳು, 35 ಕೋಲ್ ಇಂಡಿಯಾ ಲಿಮಿಟೆಡ್ ಅಧಿಕಾರಿಗಳು ಮತ್ತು ಮೇಘಾಲಯ-ಸ್ವಾಮ್ಯದ ರಾಜ್ಯ ವಿಪತ್ತು ನಿರ್ವಹಣೆ ಯೆ ಪಡೆಗಳ ತಂಡ ಸೇರಿದಂತೆ 200ಕ್ಕೂ ಹೆಚ್ಚು ತುರ್ತು ಕಾರ್ಯನಿರ್ವಹಣಾ ಪಡೆ ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳಲು ನಿಯೋಜಿಸಲ್ಪಟ್ಟಿದ್ದಾರೆ. ನಿಮಿಷಕ್ಕೆ 500 ಗ್ಯಾಲನ್ ನೀರನ್ನು ಹೊರಹರಿಸಬಲ್ಲ ಎಂಟು ಸಬ್ ಮರ್ಸಿಬಲ್ ಪಂಪ್ ಗಓಡನೆ ಈ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕೋಲ್ ಇಂಡಿಯಾ ಲಿಮಿಟೆಡ್ (ನಾರ್ತ್ಈಸ್ಟರ್ನ್ ಕೋಲ್ಫೀಲ್ಡ್ಸ್), ಜನರಲ್ ಮ್ಯಾನೇಜರ್ ಆಗಿರುವ ಜೆ ಎ ಬೋರಾಹ್ ಹೇಳಿದ್ದಾರೆ.