ತ್ರಿಪುರದ ರಾಜಧಾನಿ ಅಗರ್ತಲಾದ ಹೊರವಲಯದಲ್ಲಿರುವ ಬಾರ್ಜಾಲಾದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿರುವ ಅವರು, ಪಾಕಿಸ್ತಾನದೊಂದಿಗೆ ಭಾರತ ಶಾಂತಿಯನ್ನು ಬಯಸುತ್ತಿದೆ. ಆದರೆ, ಪಾಕಿಸ್ತಾನದ ಒಂದೇ ಒಂದು ಬುಲೆಟ್ ಭಾರತದ ಗಡಿ ದಾಟಿದರೂ, ಅಸಂಖ್ಯಾತ ಬುಲೆಟ್ ಗಳ ಮೂಲಕ ಪ್ರತ್ಯುತ್ತರ ನೀಡುವಂತೆ ಸೇನಾಪಡೆಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.