ಆರ್ಥಿಕ ಪರಿಸ್ಥಿತಿಯ ವಾಸ್ತವತೆಯನ್ನು ಕೇಂದ್ರ ಸರ್ಕಾರ ನಿರಾಕರಿಸುತ್ತಿದೆ. ಕೃಷಿ ಸಮಸ್ಯೆಯನ್ನು ನಿರಾಕರಿಸುತ್ತದೆ, ಉದ್ಯೋಗ ಸಮಸ್ಯೆಯನ್ನು ಒಪ್ಪಿಕೊಳ್ಳುವುದಿಲ್ಲ, ಪ್ರತಿಪಕ್ಷಗಳ ವಾದವನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಓರ್ವ ಭಯಾನಕ ರೋಗಿ ಔಷಧ ತೆಗೆದುಕೊಳ್ಳದೇ ತನ್ನದೇ ನಿರ್ಣಯಗಳನ್ನು ತಾನೇ ತೆಗೆದುಕೊಳ್ಳುತ್ತಾನೆ, ಅಂತೆಯೇ ಅರವಿಂದ್ ಸುಬ್ರಹ್ಮಣಿಯನ್ ಅವರು ಅತ್ಯುತ್ತಮ ವೈದ್ಯರಾದರೂ ಮೋದಿ ಸರ್ಕಾರ ಭಯಾನಕ ರೋಗಿ ಇದ್ದಂತೆ ಎಂದು ಚಿದಂಬರಂ ಆರೋಪಿಸಿದ್ದಾರೆ.