ಆಗಿನ ಪ್ರಧಾನಿ ರಾಜೀವ್ ಗಾಂಧಿ ಪರಿಸ್ಥಿತಿಯನ್ನು ಅವಲೋಕಿಸಿ, ಗಲಭೆಯನ್ನು ಸೃಷ್ಟಿಸುವಂತೆ ಕೇಳಿಕೊಂಡಿದ್ದರೆಂದು ಟೈಟ್ಲರ್ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಹೇಳಿದ್ದರು. ಇಂದು ಗೃಹ ಸಚಿವರಿಗೆ ಬರೆದ ಪತ್ರದಲ್ಲಿ ಹರ್ಸಿಮ್ರತ್ ಕೌರ್ ತನಿಖಾ ಏಜೆನ್ಸಿಗಳು ತನಿಖೆಯನ್ನು ನಡೆಸಿದ್ದು ಅದು ನಿರುಪಯುಕ್ತವಾಗಿದೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.