ಕಾರ್ಯಕ್ರಮಕ್ಕೂ ಮುನ್ನ ಉಂಟಾಗದಿರುವ ವಿವಾದದಿಂದಾಗಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಕಾರ್ಯಕ್ರಮ ಆಯೋಜಿಸಿರುವ ಸ್ಥಳದಲ್ಲಿ ಪ್ರಕ್ಷುಬ್ದ ವಾತಾವಾರಣ ನಿರ್ಮಾಣವಾಗಿದೆ. ಟಿಕೆಟ್ ಪಡೆಯದೆ ಕೆಲವು ಮಂದಿ ಕಾರ್ಯಕ್ರಮಕ್ಕೆ ನುಗ್ಗಲು ಯತ್ನಿಸಿದ್ದಾರೆ.ಈ ವೇಳೆ ಪೊಲೀಸರು ಸ್ಥಳೀಯರ ನಡುವೆ ಘರ್ಷಣೆ ನಡೆದಿದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.