ಪ್ರಕರಣ ಸಂಬಂಧ ಹೇಳಿಕೆ ನೀಡಿರುವ ಜಿಲ್ಲಾಧಿಕಾರಿ, ಪ್ರಸ್ತುತ ಪರಿಸ್ಥಿತಿ ನಿಯಂತ್ರಕ್ಕೆ ಬಂದಿದೆ. ಘಟನೆ ನಡೆದ ಕೂಡಲೇ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಿ ಅಸ್ವಸ್ತಗೊಂಡ ಜನರನ್ನು ಜಿಲ್ಲಾಸ್ಪತ್ರೆ ಕರೆತರುವಂತೆ ಸೂಚಿಸಲಾಗಿತ್ತು. ಪರಿಸ್ಥಿತಿ ನಿಭಾಯಿಸಲು ಎರಡು ಖಾಸಗಿ ಆಸ್ಪತ್ರೆಗಳು ಸಹಾಯಕ್ಕೆ ಬಂದಿದ್ದವು ಎಂದು ಹೇಳಿದ್ದಾರೆ.