ಹಿಂದೂ ಸಮಿತಿ ಸದಸ್ಯರು ಹಲವು ಮಾಧ್ಯಮಗಳ ವರದಿಗಾರರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಹುಸೈನ್ ಅಲಿ ಕುಟುಂಬದ 14 ಇಂದು ಹಿಂದು ಧರ್ಮಕ್ಕೆ ಮರು ಮತಾಂತರಗೊಳ್ಳುತ್ತಿದ್ದರು. ಈ ಕಾರ್ಯಕ್ರಮಕ್ಕೆ ಮಾಧ್ಯಮದವರಿಗೆ ಪ್ರವೇಶ ನೀಡಲಾಗಿರಲಿಲ್ಲ ಆದರೂ ಘಟನಾ ಪ್ರದೇಶಕ್ಕೆ ಮಾಧ್ಯಮದವರು ಹೋಗಿದ್ದರಿಂದ ಅವರ ಮೇಲೆ ಹಲ್ಲೆ ಮಾಡಲಾಗಿದೆ.