ಹೈಕೋರ್ಟ್ ನ ಹೇಳಿಕೆಯನ್ನು ತಿರಸ್ಕರಿಸಿರುವ ಸುಪ್ರೀಂ ಕೋರ್ಟ್ ಬಹುಶಃ ಆ ಹತ್ಯೆ ಪ್ರಕರಣದಲ್ಲಿ ವ್ಯಕ್ತಿಯನ್ನು ಕೊಲೆ ಮಾಡುವುದಕ್ಕೆ ವೈಯಕ್ತಿಕ ವೈರತ್ವ ಇರಲಿಲ್ಲ ಎಂಬುದನ್ನು ಹೇಳುವುದಕ್ಕಾಗಿ ಹೈಕೋರ್ಟ್ ನ್ಯಾಯಾಧೀಶರು ಆ ರೀತಿಯ ಹೇಳಿಕೆ ನೀಡಿದ್ದರು. ನಿರ್ದಿಷ್ಟ ಸಮುದಾಯಕ್ಕೆ ನೋವುಂಟು ಮಾಡುವ ಉದ್ದೇಶದಿಂದ ಕೋರ್ಟ್ ಹಾಗೆ ಹೇಳಿರಲು ಸಾಧ್ಯವಿಲ್ಲ, ಆದರೂ ಕೋರ್ಟ್ ಗಳು ಕೋಮು ಪಕ್ಷಪಾತದ ಅಭಿಪ್ರಾಯ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.