ವಂಚನೆ ಪ್ರಕರಣ: ಗೀತಾಂಜಲಿ ಗ್ರೂಪ್ ವಿರುದ್ಧ ಸಿಬಿಐ ಎಫ್ಐಆರ್

11 ಸಾವಿರ ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೀತಾಂಜಲಿ ಗ್ರೂಪ್ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದೆ.
ವಂಚನೆ ಪ್ರಕರಣ: ಗೀತಾಂಜಲಿ ಗ್ರೂಪ್ ವಿರುದ್ಧ ಸಿಬಿಐ ಎಫ್ಐಆರ್
Updated on
ನವದೆಹಲಿ:  11 ಸಾವಿರ ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೀತಾಂಜಲಿ ಗ್ರೂಪ್ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದೆ. 
1.8 ಬಿಲಿಯನ್ ವಂಚನೆಗೆ ಸಂಬಂಧಿಸಿದಂತೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ಫೆ.13 ರಂದು ದೂರು ದಾಖಲಿಸಿತ್ತು. ದೂರು ದಾಖಲಾಗಿದ್ದ ಹಿನ್ನೆಲೆಯಲ್ಲಿ ಗೀತಾಂಜಲಿ ಗ್ರೂಪ್ ಆಫ್ ಕಂಪನಿಗಳ ವಿರುದ್ಧ ಫೆ.16 ರಂದು 20 ಕಡೆಗಳಲ್ಲಿ ದಾಳಿ ನಡೆಸಿತ್ತು. 
ನೀರವ್ ಮೋದಿಯ ಮಾವ ಗೀತಾಂಜಲಿ ಗ್ರೂಪ್ ನ ಅಧ್ಯಕ್ಷರಾಗಿದ್ದು ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ವಂಚಿಸಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com