ಈ ಹಿನ್ನಲೆಯಲ್ಲಿ ಪ್ರತಿಭಟನೆಯನ್ನು ಹತ್ತಿಕ್ಕುವ ಸಲುವಾಗಿ ಅಧಿಕಾರಿಗಳು ಶ್ರೀನಗರದಲ್ಲಿ ನಿರ್ಬಂಧ ಹೇರಿದ್ದಾರೆ. ಪ್ರತಿಭಟರೆ ಹಿನ್ನಲೆಯಲ್ಲಿ ಶ್ರೀನಗರದ ಹಲವು ಅಂಗಡಿಗಳು ಬಂದ್ ಆಗಿದ್ದು, ವ್ಯವಹಾರ ಸಂಪೂರ್ಣವಾಗಿ ಬಂದ್ಆಗಿದೆ, ಅಲ್ಲದೆ, ಸಾರಿಗೆ ವ್ಯವಸ್ಥೆಗಳು ಕೂಡ ಬಂದ್ ಆಗಿವೆ ಎಂದು ಪೊಲೀಸರು ಹೇಳಿದ್ದಾರೆ.