ಬಿಹಾರದಲ್ಲಿ ಆರ್ಜೆಡಿ ಜೊತೆಗಿನ ಮೈತ್ರಿ ಮುರಿದುಕೊಂಡ ಜೆಡಿಯು 2017ರ ಜುಲೈ ನಲ್ಲಿ ಸರ್ಕಾರಿ ಬಂಗಲೆಯನ್ನು ತೆರವುಗೊಳಿಸುವಂತೆ ನಿತೀಶ್ ಕುಮಾರ್ ಸರ್ಕಾರ ಸೂಚಿಸಿತ್ತು. ತೇಜ ಪ್ರತಾಪ್ ಯಾದವೇ ಈ ರೀತಿಯ ವಿವಾದಾತ್ಮಕ ಹೇಳಿಕೆ ನೀಡುತ್ತಿರುವುದು ಇದೇ ಮೊದಲಲ್ಲ, ಎರಡು ತಿಂಗಳ ಹಿಂದೆ ನಿತೀಶ್ ಕುಮಾರ್ ಅವರನ್ನು ದೋಖೆಬಾಜ್ ಎಂದು ಟೀಕಿಸಿದ್ದರು.