ಉತ್ತಮ ನಗರದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಬಲ್ಯಾನ್, ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರಿಗೆ ಏನಾಗಿದೆ, ನಮ್ಮ ವಿರುದ್ಧ ಏಕೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಅಂತ ಗೊತ್ತಿಲ್ಲ. ಆದರೆ ಅಂತಹ ಹೊಡೆದು ಪಾಠ ಕಲಿಸಬೇಕು. ಜನ ಸಾಮಾನ್ಯರ ಕೆಲಸಗಳಿಗೆ ಅಡ್ಡಿಪಡಿಸುವ ಇಂತಹ ಅಧಿಕಾರಿಗಳಿಗೆ ಹೊಡೆದು ಪಾಠ ಕಲಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.