ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸ್ಥಳೀಯ ಅಧಿಕಾರಿಗಳು, ಹಬ್ಬದ ಹಿನ್ನಲೆಯಲ್ಲಿ ನಗರವನ್ನು ಸ್ವಚ್ಛಗೊಳಿಸಲಾಗುತ್ತಿದೆ. ನಗರ ಪಂಚಾಯತ್ ಎಲ್ಲಾ ರೀತಿಯ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸುತ್ತಿದೆ. ಪ್ರತೀ ವರ್ಷ ನಾವು ಬಣ್ಣಗಳ ಹಬ್ಬದ ಹೋಳಿಯನ್ನು ಆಚರಿಸುತ್ತೇವೆ. ಈ ವರ್ಷ ನಾವು ಕೇಸರಿ ಬಣ್ಣವನ್ನು ಹಚ್ಚಲಾಗುತ್ತಿದೆ. ಹಬ್ಬವನ್ನು ನಮ್ಮೊಂದಿಗೆ ಆಚರಿಸಲು ಮುಖ್ಯಮಂತ್ರಿಗಳು ಬರುತ್ತಿರುವುದಕ್ಕೆ ನಮಗೆ ಸಂತೋಷವಾಗುತ್ತಿದೆ ಎಂದು ಹೇಳಿದ್ದಾರೆ.