"ಅಮ್ಮ ತಮಿಳುನಾಡನ್ನು ಅಭಿವೃದ್ಧಿಯ ಹಾದಿಯಲ್ಲಿ ಮುನ್ನಡೆಸಿದ್ದರು. ಶಿಕ್ಷಣ ಹಾಗೂ ಬಡವರಿಗೆ ಸಹಾಯ ಮಾಡುವ ಮೂಲಕ ಅಮ್ಮ ಈ ಸಾಧನೆ ಮಾಡಿದ್ದರು. ಅವರ ಎಲ್ಲಾ ಯೋಜನೆಗಳು ಜನರ ಸಾಮಾಜಿಕ, ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ದೃಷ್ಟಿಯನ್ನು ಹೊಂದಿತ್ತು. ಇದರಲ್ಲಿಯೂ ನೀರಾವರಿ ಯೋಜನೆ ವ್ಯಾಪಕ ಜನಪ್ರಿಯತೆ ಗಳಿಸಿತ್ತು" ಎಂದು ತಮಿಳುನಾಡು ಮುಖ್ಯಮಂತ್ರಿ ಇ.ಪಳನಿಸ್ವಾಮಿ ಹೇಳಿದ್ದಾರೆ.