ದೆಹಲಿ ಸರ್ಕಾರಿ ನೌಕರರ ಸಂಘಟನೆಯ ಸದಸ್ಯರಾದ ಪೂಜಾ ಜೋಷಿ ದೆಹಲಿ ಸಿಎಂ ಹಾಗೂ ಉಪಮುಖ್ಯಮಂತ್ರಿ ಹಲ್ಲೆ ನಡೆದಿರುವುದನ್ನು ನಿರಾಕರಿಸುತ್ತಿದ್ದಾರೆ. ಇದು ಈ ಪ್ರಕರಣದಲ್ಲಿ ಅವರು ಶಾಮೀಲಾಗಿದ್ದಾರೆ ಎಂಬುದನ್ನು ತೋರಿಸುತ್ತದೆ. ಈ ಹಿನ್ನೆಲೆಯಲ್ಲಿ ಲೆಫ್ಟಿನೆಂಟ್ ಗೌರ್ನರ್ ಹಾಗೂ ದೆಹಲಿ ಪೊಲೀಸ್ ಆಯುಕ್ತರು ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.