"ಮದ್ಯ ನಿಷೇಧವಾಗಿರುವ ಬಿಹಾರದಲ್ಲಿ ಮದ್ಯ ಸೇವಿಸಿದ್ದ ಭಾರತೀಯ ಜನತಾ ಪಕ್ಷದ ನಾಯಕರು ಒಂಭತ್ತು ಮುಗ್ದ ಮಕ್ಕಳ ಹತ್ಯೆಗೆ ಕಾರಣರಾಗಿದ್ದಾರೆ! ನಿತೀಶ್ ಜೀ, ಇದು ನಿಮ್ಮ ಮದ್ಯ ನಿಷೇಧ ಕ್ರಮದ ಲಕ್ಷಣವೆ?ನಿಮ್ಮ ಆತ್ಮಸಾಕ್ಷಿ ಯಾರನ್ನು ಬೆಂಬಲಿಸಿದೆ, ಬಿಹಾರದ ಮದ್ಯ ನಿಷೇಧ ಕ್ರಮದ ವಾಸ್ತವತೆಯನ್ನೋ ಅಥವಾ ಬಿಜೆಪಿಯ ನಾಯಕನನ್ನೊ?" ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.