ಸಿಕಿಂದರಬಾದ್-ಲಾಲಗುಡಾ ಮಾರ್ಗ ಮಧ್ಯೆ ಚಲಿಸುತ್ತಿದ್ದ ಶಾತವಾಹನ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಶಾಂತ್ ರೆಡ್ಡಿ ಪ್ರಯಾಣಿಸುತ್ತಿದ್ದರು. ಈ ವೇಳೆ ರೈಲು ಬೋಗಿಯ ಬಾಗಿಲಿನ ಬಳಿ ನಿಂತು ಮೊಬೈಲ್ ನಲ್ಲಿ ಮಾತನಾಡುತ್ತಿದಾಗ ಮೊಬೈಲ್ ಕೈಯಿಂದ ಜಾರಿದೆ. ಈ ವೇಳೆ ಮೊಬೈಲ್ ಅನ್ನು ಹಿಡಿದುಕೊಳ್ಳಲು ಹೋಗಿ ರೈಲಿನ ಹಳಿಗೆ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ತಿಳಿದಬಂದಿದೆ.