ಪಿಎನ್ ಬಿ ವಂಚನೆ ಪ್ರಕರಣ: ತನಿಖೆಗೆ ಸಹಕರಿಸಲು ನೀರವ್ ಮೋದಿ ನಕಾರ-ಸಿಬಿಐ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಸಹಕರಿಸಲು ಅಭರಣ ಉದ್ಯಮಿ ನೀರವ್ ಮೋದಿ ತಿರಸ್ಕರಿಸಿದ್ದಾನೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.
ನೀರವ್ ಮೋದಿ (ಸಾಂದರ್ಭಿಕ ಚಿತ್ರ)
ನೀರವ್ ಮೋದಿ (ಸಾಂದರ್ಭಿಕ ಚಿತ್ರ)
Updated on

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಸಹಕರಿಸಲು ಅಭರಣ ಉದ್ಯಮಿ ನೀರವ್ ಮೋದಿ ತಿರಸ್ಕರಿಸಿದ್ದಾನೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

ಪಂಜಾಬ್ ನ್ಯಾಷನಲ್ ಬ್ಯಾಂಕಿನ 11.400 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎದುರು ವಿಚಾರಣೆಗೆ ಹಾಜರಾಗುವಂತೆ ಇ-ಮೇಲ್ ಮೂಲಕ ತಿಳಿಸಲಾಗಿತ್ತು.

ಆದರೆ, ತಾನೂ ವ್ಯವಹಾರ  ದೃಷ್ಟಿಯಿಂದ ವಿದೇಶದಲ್ಲಿದ್ದು, ತನಿಖೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ನೀರವ್ ಮೋದಿ ಯಾವ ದೇಶದಲ್ಲಿದ್ದಾನೋ ಆ ದೇಶದಲ್ಲಿನ ಭಾರತೀಯ ರಾಯಬಾರಿ ಅಧಿಕಾರಿಗಳನ್ನು ಸಂಪರ್ಕಿಸುವಂತೆ ನಿರ್ದೇಶಿಸಲಾಗಿದೆ.
ಆತಭಾರತಕ್ಕೆ ಮರಳಲು ವ್ಯವಸ್ಥೆ ಮಾಡಲಾಗುವುದು ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com