ಇನ್ನು ಕಾರ್ತಿ ಬಂಧನ ಬೆನ್ನಲ್ಲೇ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ಪಕ್ಷ, 11, 500 ಕೋಟಿ ಕೊಳ್ಳೆ ಹೊಡೆದ ನೀರವ್ ಮೋದಿ, ಮೆಹುಲ್ ಚೋಕ್ಸಿ ರಂತಹ ಉದ್ಯಮಿಗಳು ದೇಶ ತೊರೆಯಲು ಬಿಜೆಪಿ ಅನುವು ಮಾಡಿಕೊಟ್ಟಿದೆ. ಆದರೆ ಈ ಬಗ್ಗೆ ಮಾತ್ರ ಪ್ರಧಾನಿ ನರೇಂದ್ರ ಮೋದಿ ತುಟಿ ಬಿಚ್ಚುತ್ತಿಲ್ಲ ಎಂದು ಹರಿಹಾಯ್ದರು.