ಅಯೋಧ್ಯಾದ ಬಾಬರಿ ಮಸೀದಿ, ಮಥುರಾದ ಕೇಶವ ಮಂದಿರ, ವಾರಣಾಸಿಯ ವಿಶ್ವನಾಥ ದೇವಾಲಯ, ಜೌನ್ ಪುರದಲ್ಲಿನ ಅಟಲ್ ದೇವ ಮಂದಿರ, ಗುಜರಾತಿನ ಭಾತ್ನಾದ ರುದ್ರ ಮಹಾಲಯ ಮಂದಿರ, ಅಹಮದಾಬಾದ್ ನ ಭದ್ರಕಾಳಿ ಮಂದಿರ, ಪಶ್ಚಿಮ ಬಂಗಾಳದ ಪಾಂಡುವಾದಲ್ಲಿನ ಅದೀನಾ ಮಸೀದಿ, ಮಧ್ಯ ಪ್ರದೇಶದ ವಿದಿಷಾದ ವಿಜಯಾ ದೇವಿ ಮಂದಿರ ಮತ್ತು ದೆಹಲಿಯ ಕುತುಬ್ ಮಿನಾರ್ ಮಸೀದಿಗಳನ್ನು ಹಿಂದುಗಳಿಗೆ ಹಸ್ತಾಂತರಿಸಬೇಕೆಂದು ಪತ್ರದಲ್ಲಿ ಆಗ್ರಹಿಸಲಾಗಿದೆ.