ಅಯೋಧ್ಯೆ ವಿವಾದ ಸಂಬಂಧ ರವಿಶಂಕರ್ ಗುರೂಜಿಯವರ ಕೆಲ ದಿನಗಳ ಹಿಂದಷ್ಟೇ ಸಮಾಲೋಚನಾ ಸಭೆಯನ್ನು ನಡೆಸಿದ್ದರು. ಸಬೆಯಲ್ಲಿ ಎಐಎಂಪಿಎಲ್'ಬಿ) ಕಾರ್ಯಕಾರಿ ಸದಸ್ಯ ಮೌಲಾನ ಸೈಯದ್ ಸಲ್ಮಾನ್ ಹುಸೇನ್ ನದ್ವಿ, ಉತ್ತರಪ್ರದೇಶದ ಸುನ್ನಿ ಸಂಟ್ರಲ್ ವಕ್ಫ್ ಮಂಡಳಿಯ ಅಧ್ಯಕ್ಷ ಝಾಫರ್ ಫಾರೂಕಿ, ಲಖನೌದ ತೆಲೈ ವಾಲಿ ಮಸೀದಿಯ ಮೌಲಾನ ವಾಸೀಫ್ ಹಸನ್, ನಿವೃತ್ತ ಐಎಎಸ್ ಅದಿಕಾರಿ ಅನೀಸ್ ಅನ್ಸಾರಿ, ಸಿಒಆರ್'ಡಿ ನಿರ್ದೇಶಕ ಅತರ್ ಹುಸೇನ್ ಸಿದ್ದಿಕ್ಕಿ, ಉದ್ಯಮಿ ಎ.ಆರ್. ರೆಹಮಾನ್ ಸೇರಿದಂತೆ ಮತ್ತಿತರ ಮುಖಂಡರು ಭಾಗವಹಿಸಿದ್ದರು.