ನರೇಶ್ ಒಬ್ಬ ಮಾನಸಿಕ ಅಸ್ವಸ್ಥನೆಂದು ಹೇಳಲಾಗುತ್ತಿದ್ದು, ಬಂಧನದ ನಂತರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ನರೇಶ್ ಕೊಲೆ ಮಾಡಲು ಕಬ್ಬಿಣದ ರಾಡ್ ಬಳಸಿದ್ದು, ಪಲ್ವಾನ್ ನಗರದ ಬೀದಿಗಳಲ್ಲಿ ನಡೆಯುತ್ತಿದ್ದವರನ್ನು ಕೊಲೆ ಮಾಡುತ್ತಾ ಮುಂದೆ ಹೋಗಿದ್ದಾನೆ ಅಂತಾ ಪಲ್ವಾಲ್ ನಗರ ಠಾಣೆಯ ಎಸ್ಪಿ ಸಲೋಚನಾ ಗಜರಾಜ್ ತಿಳಿಸಿದ್ದಾರೆ.