ಕಳೆದ ಒಂದು ವರ್ಷದಲ್ಲಿ, ಸರ್ಜಿಕಲ್ ಸ್ಟ್ರೈಕ್, ಭಯೋತ್ಪಾದನೆ ಕುರಿತು ಮೃದು ಧೋರಣೆ, ಜೆಎನ್ ಯು ವಿವಾದ ಸೇರಿದಂತೆ ಆಮ್ ಆದ್ಮಿ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿ, ನನ್ನ ಹಿರಿಯ ಸಹೋದರ ಅರವಿಂದ್ ಕೇಜ್ರಿವಾಲ್ ಅವರ ನಿರ್ಧಾರಗಳ ಬಗ್ಗೆ ಸತ್ಯವನ್ನು ಮಾತನಾಡಿದ್ದಕ್ಕಾಗಿ ಇಂದು ನನಗೆ ಶಿಕ್ಷೆ ವಿಧಿಸಲಾಗಿದೆ ಎಂದು ವಿಶ್ವಾಸ್ ಹೇಳಿದ್ದಾರೆ.