ಈ ಹಿನ್ನಲೆಯಲ್ಲಿ ಸ್ಪಷ್ಟನೆ ನೀಡಿರುವ ಉತ್ತರಾಖಂಡ್ ಮದರಸಾ ಶಿಕ್ಷಣ ಮಂಡಳಿಯ ಉಪ ನೋಂದಾವಣಾಧಿಕಾರಿ ಅಖ್ಲಾಕ್ ಅಹ್ಮದ್ ಅನ್ಸಾರಿಯವರು, ಜೀವಂತವಾಗಿರುವ ವ್ಯಕ್ತಿಯ ಭಾವಚಿತ್ರವನ್ನು ಪ್ರಾರ್ಥನಾ ಮಂದಿರದಲ್ಲಿ ಹಾಕಬಾರದು ಎಂದು ಇಸ್ಲಾಂನಲ್ಲಿ ತಿಳಿಸಲಾಗಿದೆ. ಪ್ರಾರ್ಥನಾ ಮಂದಿರ ಬಿಟ್ಟು ಪ್ರಧಾನಮಂತ್ರಿಗಳ ಫೋಟೋವನ್ನು ಎಲ್ಲಿ ಬೇಕಾದರೂ ಹಾಕಬಹುದು. ಇದರಲ್ಲಿ ಮದರಸಾಗಳಿಗೇಕೆ ಸಮಸ್ಯೆಯಾಗುತ್ತದೆ ಎಂದು ಪ್ರಶ್ನಿಸಿದ್ದಾರೆ.