ಇನ್ನು ತಜ್ಞರ ಸಮಿತಿ ನಿರ್ಧಾರದ ಮೇಲೆ ದೇಶದ ಘಟಾನುಘಟಿ ನಾಯಕರ ವಕೀಲ ವೃತ್ತಿ ಭವಿಷ್ಯ ಆಧಾರವಾಗಿದ್ದು, ಪಿ.ಚಿದಂಬರಂ, ಕಪಿಲ್ ಸಿಬಲ್, ಅಭಿಷೇಕ್ ಮನು ಸಿಂಜ್ವ , ಕೆಟಿಎಸ್ ತುಳಸಿ, ವಿವೇಕ್ ಟಂಖಾ, ಕೆ.ಪರಸರಣ್, ಭುಪೇಂದ್ರ ಯಾದವ್ ಮತ್ತು ಅಶ್ವಿನಿ ಕುಮಾರ್ ಅವರಿಗೂ ನೋಟಿಸ್ ಜಾರಿ ಮಾಡಲಾಗಿದೆ ಎನ್ನಲಾಗಿದೆ.