ಇತ್ತೀಚಿನ ಮಹಾರಾಷ್ಟ್ರದ ಭೀಮಾ ಕೋರೆಗಾಂವ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದಲಿತರು ತಮ್ಮ ಮೇಲಿನ ದಾಳಿಗೆ ಮಾತ್ರ ಪ್ರತಿಕ್ರಿಯಿಸುತ್ತಾರೆ ಎಂಬ ಹೇಳಿಕೆ ಕುರಿತು ಸ್ಪಷ್ಟನೆ ನೀಡಿರುವ ಕೇಂದ್ರ ಸಚಿವರು, ನನ್ನ ಹೇಳಿಕೆಯ ಅರ್ಥ, ತಮ್ಮ ಮೇಲೆ ನಡೆಯುವ ನಿರಂತರ ದಾಳಿಗೂ ದಲಿತರು ಪ್ರತಿಕ್ರಿಯಿಸಬೇಕು. ಮೌನವಾಗಿ ಕುಳಿತುಕೊಳ್ಳಬಾರದು ಎಂದಿದ್ದಾರೆ.