ನ್ಯಾಯಾಂಗ ವ್ಯವಸ್ಥೆಯಲ್ಲಿ ಸೃಷ್ಟಿಯಾಗಿರುವ ಸಮಸ್ಯೆಗಳನ್ನು ಹಿಡಿದು ಸಿಜೆಐಗಳ ಮುಂದೆ ಹೋಗಿದ್ದೆವನು. ಆದರೆ, ಅದರಿಂದ ಯಾವುದೇ ಪ್ರಯೋಜನಗಳಾಗಲಿಲ್ಲ. ಸಿಜೆಐಗೆ ಮನವರಿಗೆ ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ ನಮಗೆ ಬೇರಾವುದೇ ದಾರಿಯಿಲ್ಲದೆ, ದೇಶದ ಜನತೆಯ ಮುಂದೆ ಬಂದಿದ್ದೇವೆಂದು ನ್ಯಾಯಮೂರ್ತಿ ಚಲ್ಮೇಶ್ವರ್ ಅವರು ಹೇಳಿದ್ದಾರೆ.