ಧುತಾರ್ಪರ್ ಗ್ರಾಮದಲ್ಲಿ ಶಿಕ್ಷಣ ಮತ್ತು ರೈತರ ಕಲ್ಯಾಣ ಕಾರ್ಯಕ್ರಮವನ್ನು ಆಯೋಜಿಸಲು ಅನುಮತಿ ನೀಡಲಾಗಿತ್ತಾದರೂ, ಹಾರ್ಡಿಕ್ ಪತೇಲ್ ಇದನ್ನೊಂದು "ರಾಜಕೀಯ" ಕಾರ್ಯಕ್ರಮವಾಗಿ ಪರಿವರ್ತಿಸಿದ್ದಾರೆ ಎಂದು ಜಾಮ್ ನಗರ್ (ಗ್ರಾಮೀಣ) ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್ ಡಿಎಂ) ಆರ್.ಕೆ. ಪಟೇಲ್ ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಿಸಿದ್ದಾಗಿ ಪೋಲೀಸರು ಹೇಳಿದ್ದಾರೆ.