ಇದೇ ವೇಳೆ ಬಾಲಕಿಯ ಕುಟುಂಬ, ಸಂಬಂಧಿಕರು ಬಾಲಕಿಯ ಮೃತದೇಹವನ್ನು ಪಡೆಯಲು ಒಪ್ಪದೆ ಪ್ರತಿಭಟನೆಗೆ ಇಳಿದಿದ್ದಾರೆ. "ನನ್ನ ಮಗಳನ್ನು ಅಪಹರಿಸಿ ಅತ್ಯಾಚಾರವೆಸಗಲಾಗಿದೆ. ಈ ದುಷ್ಕೃತ್ಯ ಎಸಗಿದ ಅಪರಾಧಿಗಳು ಶಿಕ್ಷೆಗೆ ಒಳಗಾಗಬೇಕು, ನಮ್ಮ ಮಗಳಿಗೆ ನ್ಯಾಯ ಸಿಗಬೇಕು. ಸರ್ಕಾರ ಈ ನಿತ್ಟಿನಲ್ಲಿ ಕಠಿಣ ಕ್ರಮ ತೆಗೆದುಕೊಂಡದ್ದಾದರೆ ಇನ್ನೆಂದೂ ಇಂತಹಾ ಘಟನೆ ಸಂಭವಿಸುವುದಿಲ್ಲ." ಮೃತ ಬಾಲಕಿಯ ತಂದೆ ಎಎನ್ ಐ ಗೆ ತಿಳಿಸಿದ್ದಾರೆ.