ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ವಿರುದ್ಧ ಕೂಡ ಆರೋಪಿಸಿದ ಲಾಲೂ ಪ್ರಸಾದ್ ಯಾದವ್, ತಮ್ಮ ಝಡ್ ಪ್ಲಸ್ ಭದ್ರತೆಯನ್ನು ಬಿಟ್ಟು ತೊಗಾಡಿಯಾ ಎಲ್ಲಿ ಹೋಗಿದ್ದರು ಎಂದು ಪ್ರಶ್ನಿಸಿದರು. ಅರೆ ಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಕಾಣುವ ಮೊದಲು ಎಲ್ಲಿ ಕಣ್ಮರೆಯಾಗಿದ್ದರು ಎಂದು ಹೇಳಲಿ ಎಂದರು.