ಇಸ್ಲಾಮಾಬಾದ್: ಭಾರತೀಯ ಸೇನೆ ಶುಕ್ರವಾರ ಕದನ ವಿರಾಮ ಉಲ್ಲಂಘಿಸಿ ಗಡಿ ನಿಯಂತ್ರಣ ರೇಖೆ ಬಳಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಆರೋಪಿಸಿರುವ ಪಾಕಿಸ್ತಾನ, ಈ ಸಂಬಂಧ ಶುಕ್ರವಾರ ಎರಡು ಬಾರಿ ಭಾರತದ ಡೆಪ್ಯೂಟಿ ಹೈಕಮಿಷನರ್ ಜೆ.ಪಿ ಸಿಂಗ್ ಅವರನ್ನು ಕರೆಸಿಕೊಂಡು ತನ್ನ ಪ್ರತಿಭಟನೆ ದಾಖಲಿಸಿದೆ.